
ಇನ್ಫೋಸಿಸ್ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರನ್ನು ಬ್ರಿಟನ್ ನೂತನ ಹಣಕಾಸು ಸಚಿವ ರಾಗಿ ಗುರುವಾರ ನೇಮಕ ಮಾಡಿದ್ದಾರೆ.…
ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹತ್ತು ಕಚೇರಿಗಳನ್ನು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ…
ಬೆಂಗಳೂರು : ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕನ್ನಡ ಸಂಘಟನೆಗಳು ರಾಜ್ಯಾದ್ಯಂತ…
ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್, 600ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ ಸರೋಜಿನಿ ಮಹಿಷಿ ವರದಿ ಜಾರಿಗೆ ತೀವ್ರ ಪಟ್ಟು. ಸರ್ಕಾರಿ…
ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರ ಪುತ್ಥಳಿ ನಿರ್ವಿುಸಿ, ನಿತ್ಯ ಪೂಜೆ ಮಾಡುವ ಮೂಲಕ ರೈತನೊಬ್ಬ ಎಲ್ಲರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.…
ದೆಹಲಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ದೆಹಲಿಯ ಜನತೆ ಹ್ಯಾಟ್ರಿಕ್ ಮೂರನೇ ಬಾರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಹುಮತ…